Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಎತ್ತಿನಹೊಳೆ ಯೋಜನೆಯ ವಿರುದ್ಧ ನಡೆಯುವ ಉಗ್ರ ಹೋರಾಟದ ಪ್ರಯುಕ್ತ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ದಿನಾಂಕ 20-2-2017 ರಂದು ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ, ಮಂಗಳೂರು ಹಮ್ಮಿಕೊಂಡ ಎತ್ತಿನಹೊಳೆ ಯೋಜನೆಯ ವಿರುದ್ಧ ನಡೆಯುವ ಉಗ್ರ ಹೋರಾಟದ ಪ್ರಯುಕ್ತ ಜಿಲ್ಲಾಧಿಕಾರಿ ಕಛೇರಿ ಎದುರುಗಡೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಲ್ಲಿ ಸಂಸದ ನಳಿನ್ ಕಟೀಲ್, ಕೃಷ್ಣ ಪಾಲೆಮಾರ್ ಮತ್ತು ಇತರ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

Yettinahole-protest-(1)

Yettinahole-protest-(2)

Yettinahole-protest-(3)

Yettinahole-protest-(5)

Highslide for Wordpress Plugin