Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಕೇಂದ್ರ ಪರಿಸರ ಖಾತೆ ಸಚಿವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ಸಂಸದರ ನಿಯೋಗ

ಕೇಂದ್ರ ಸಚಿವ  ಅನಂತ್ ಕುಮಾರ್ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಸಂಸದರಾದ  ನಳಿನ್ ಕುಮಾರ್ ಕಟೀಲ್, ಪ್ರಹ್ಲಾದ್ ಜೋಶಿ, ಅನಂತ್ ಕುಮಾರ್ ಹೆಗಡೆ, ಶಾಸಕ ಕೆ.ಜಿ.ಬೋಪಯ್ಯ, ಪ್ರತಾಪ್ ಸಿಂಹರನ್ನೊಳಗೊಂಡ ನಿಯೋಗ ಕೇಂದ್ರ ಪರಿಸರ ಖಾತೆ ಸಚಿವ ಡಾ.ಹರ್ಷವರ್ಧನ್ ಅವರನ್ನು ಭೇಟಿ ಮಾಡಿತು.

ಸಚಿವ ಡಾ.ಹರ್ಷವರ್ಧನ್ ಅವರ ಬಳಿ ಕಸ್ತೂರಿ ರಂಗನ್ ವರದಿಯ ಅನುಷ್ಠಾನದ ವಿಷಯದಲ್ಲಿ ಉಂಟಾಗಿರುವ ಆತಂಕದ ನಿವಾರಣೆಯ ಕುರಿತು ಚರ್ಚಿಸಲಾಯಿತು.

Meeting with Dr. Harshavardhan

Meeting with Dr. Harshavardhan (1)

Highslide for Wordpress Plugin