Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಗುರುವಂದನಾ ಸಮಾರಂಭ

ಮಂಗಳೂರು ಪುರಭವನದಲ್ಲಿ ದಿನಾಂಕ 8-10-2017 ರಂದು ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ಮಂಗಳೂರು ವತಿಯಿಂದ ಜರುಗಿದ ಶ್ರೀರಾಮ ಕ್ಷೇತ್ರದ ಜಗದ್ಗುರು ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಗುರುವಂದನಾ ಕಾರ್ಯಕ್ರಮ ಹಾಗೂ ಪರಮಾತ್ಮನಾದ ಶ್ರೀರಾಮ ದೇವರ ‘ಸೀತಾರಾಮ ಕಲ್ಯಾಣೋತ್ಸವ’ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಭಾಗವಹಿಸಿದರು.

Guruvandana

Guruvandana (1)

Highslide for Wordpress Plugin