Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ದುಷ್ಕರ್ಮಿಗಳ ಬೆಂಕಿಯ ದಾಳಿಗೆ ತುತ್ತಾದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಶ್ರೀ ಬಿ.ಎಸ್. ಯಡಿಯೂರಪ್ಪ

ಉಳ್ಳಾಲದಲ್ಲಿ ದುಷ್ಕರ್ಮಿಗಳ ಬೆಂಕಿಯ ದಾಳಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾದವರನ್ನು ಶ್ರೀ ಯಡಿಯೂರಪ್ಪನವರು ಭೇಟಿಯಾಗಿ ಸಾಂತ್ವನ ಹೇಳಿದರು. ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ರಾಜೇಶ್ ನಾಯ್ಕ್ ಉಳಿಪ್ಪಾಡಿ ಮತ್ತಿನ್ನಿತರರು ಉಪಸ್ಥಿತರಿದ್ದರು.

hospital-1

hospital

 

Highslide for Wordpress Plugin