Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಪಯ್ಯನ್ನೂರಿನಲ್ಲಿ ಜನ ರಕ್ಷಾ ಯಾತ್ರೆ

ದಿನಾಂಕ 3-10-2017 ರಂದು ಪಯ್ಯನ್ನೂರಿನಲ್ಲಿ ಜನರಕ್ಷಾ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ಅಮಿತ್ ಶಾ ಅವರು ಚಾಲನೆ ನೀಡಿದರು. ಯಾತ್ರೆಯ ಮೊದಲನೇ ದಿನವಾದ ಇಂದು ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಶ್ರೀ ಬಿ.ಎಲ್ ಸಂತೋಷ್ ಜಿ, ಕೇರಳ ರಾಜ್ಯ ಬಿಜೆಪಿ ಸಹ ಪ್ರಭಾರಿ ಹಾಗೂ ಮಂಗಳೂರು ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್, ಕೇರಳ ರಾಜ್ಯ ಬಿಜೆಪಿ ಅಧ್ಯಕ್ಷ ಶ್ರೀ ಕುಮ್ಮನಂ ರಾಜಶೇಖರನ್, ಶ್ರೀ ಸಿ ಟಿ ರವಿ ಸೇರಿದಂತೆ ಅನೇಕ ನಾಯಕರು, ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದರು.

Jan raksha yatra (1)

Jan raksha yatra

Highslide for Wordpress Plugin