Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಪರಿವರ್ತನಾ ಯಾತ್ರೆ : ಗುಂಡ್ಯದಲ್ಲಿ ಅದ್ಧೂರಿ ಸ್ವಾಗತ

ಬಿ.ಜೆ.ಪಿ ರಾಜ್ಯಾಧ್ಯಕ್ಷ ಸನ್ಮಾನ್ಯ ಶ್ರೀ ಯಡಿಯೂರಪ್ಪರವರ ನೇತೃತ್ವದ ಪರಿವರ್ತನಾ ಯಾತ್ರೆಯು ನವೆಂಬರ್ 8 ರಂದು ಗುಂಡ್ಯ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ, ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ದ.ಕ. ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.

At Gundya (2)

At Gundya (3)

At Gundya (1)

Highslide for Wordpress Plugin