Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಬೃಹತ್ ಪಾದಯಾತ್ರೆಗೂ ಮುನ್ನ ಶ್ರೀ ಮಹಾಲಿಂಗೇಶ್ವರ ಮತ್ತು ಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ

ತುಳುನಾಡಿನ ವೀರ ಪುರುಷರು, ದೈವಾಂಶ ಸಂಭೂತರಾದ, ಕೋಟಿ ಚೆನ್ನಯ್ಯರ ತಾಯಿ, ಮಹಾಮಾತೆ ದೇಯಿಬೈದೇತಿ ಅವರ ವಿಗ್ರಹವನ್ನು ಅವಮಾನಿಸಿ ಹಿಂದೂ ಸಮಾಜದ ಭಕ್ತರ ಭಾವನೆಗೆ ವಿರುದ್ಧವಾಗಿ ವರ್ತಿಸಿದ ಮತಾಂಧ ವ್ಯಕ್ತಿಗಳ ವಿರುದ್ಧ ಮತ್ತು ಜಿಲ್ಲೆಯ ಶಕ್ತಿಕೇಂದ್ರಗಳ ರಕ್ಷಣೆಗಾಗಿ ನಡೆಸಲು ಉದ್ದೇಶಿಸಿರುವ ಬೃಹತ್ ಪಾದಯಾತ್ರೆಯ ಮುನ್ನ ಮಾನ್ಯ ಸಂಸದ ನಳಿನ್ ಕುಮಾರ್ ಕಟೀಲ್ ಅವರು ದಿನಾಂಕ 10-10-2017 ರಂದು ಪುತ್ತೂರಿನಲ್ಲಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಹಾಗು ಶ್ರೀ ನಾರಾಯಣ ಗುರು ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿ ಬೃಹತ್ ಪಾದಯಾತ್ರೆಗೆ ಚಾಲನೆ ನೀಡಿದರು.

Puttur temple visit (1)

Puttur temple visit (2)

Puttur temple visit

Highslide for Wordpress Plugin