Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಮಂಗಳೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ : ಕೇಂದ್ರ ಸಚಿವರಿಗೆ ವಿಮಾನ ನಿಲ್ದಾಣದಲ್ಲಿ ಸ್ವಾಗತ

ಮಂಗಳೂರಿನಲ್ಲಿ ನವೆಂಬರ್ 9 ರಂದು ನಡೆಯಲಿರುವ ರಾಜ್ಯ ಬಿ.ಜೆ.ಪಿ. ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲು ಮಂಗಳೂರಿಗೆ ಆಗಮಿಸಿದ ಕೇಂದ್ರ ಮಾನವ ಸಂಪನ್ಮೂಲ ಸಚಿವರಾದ ಶ್ರೀ ಪ್ರಕಾಶ್ ಜಾವಡೇಕರ್ ಹಾಗೂ ಮಾನ್ಯ ಕೇಂದ್ರ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಶ್ರೀ ಸದಾನಂದ ಗೌಡ ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಇವರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.

At Airport (1)

At Airport (2)

At Airport

Highslide for Wordpress Plugin