Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಮಳೆಯಿಂದಾಗಿ ಹಾನಿಗೊಳಗಾದ ಕೊಳಂಬೆ ಉನಿಲೆ ಪ್ರದೇಶಗಳಿಗೆ ಭೇಟಿ

ಮಳೆಯಿಂದಾಗಿ ಹಾನಿಗೊಳಗಾದ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಕೊಳಂಬೆ ಉನಿಲೆ ಪ್ರದೇಶಗಳಿಗೆ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಇವರು ಮಂಗಳೂರು ಉತ್ತರ ಶಾಸಕರಾದ ಭರತ್ ಶೆಟ್ಟಿ ಇವರೊಂದಿಗೆ ಇಂದು (ಜೂನ್ 7, 2018) ಬೆಳಿಗ್ಗೆ ಭೇಟಿ ನೀಡಿದರು. ವಿಮಾನ ನಿಲ್ದಾಣದ ನಿರ್ದೇಶಕರು, ಸಂಬಂಧಪಟ್ಟ ಎಂಜಿನೀಯರ್­ಗಳು ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಮಸ್ಥರಿಗೆ ಯಾವುದೇ ತೊಂದರೆಯಾಗದಂತೆ ಪರಿಹಾರ ಕಾಮಗಾರಿಗಳನ್ನು ಶೀಘ್ರಗತಿಯಲ್ಲಿ ನಡೆಸಲು ಮಾನ್ಯ ಸಂಸದರು ನಿರ್ದೇಶನ ನೀಡಿದರು.

Kolambe visit (8)

Kolambe visit (9)

Kolambe visit (2)

Kolambe visit (3)

Kolambe visit (4)

Kolambe visit (5)

Kolambe visit (6)

Kolambe visit (7)

Highslide for Wordpress Plugin