Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ರಾಜ್ಯ ಬಿ.ಜೆ.ಪಿ. ಕೋರ್ ಕಮಿಟಿ ಸಭೆಗೆ ಆಗಮಿಸಿದ ಶ್ರೀ ಯಡಿಯೂರಪ್ಪ ಅವರು

ಮಂಗಳೂರಿನಲ್ಲಿ ನವೆಂಬರ್ 8 ರಂದು ನಡೆಯಲಿರುವ ರಾಜ್ಯ ಬಿ.ಜೆ.ಪಿ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲು ಮಂಗಳೂರಿಗೆ ಆಗಮಿಸಿದ ಬಿಜೆಪಿ ರಾಜ್ಯ ಅಧ್ಯಕ್ಷ ಸನ್ಮಾನ್ಯ ಯಡಿಯೂರಪ್ಪ ಅವರು ಪತ್ರಕರ್ತರೊಡನೆ ಮಾತನಾಡಿದರು. ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ದ.ಕ. ಜಿಲ್ಲಾಧ್ಯಕ್ಷರಾದ ಸಂಜೀವ್ ಮಠಂದೂರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

With BSY (1)

With BSY

Highslide for Wordpress Plugin