Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ರಾಮಕೃಷ್ಣ ಮಿಷನ್­ನ ಸ್ವಚ್ಛತಾ ಅಭಿಯಾನ

3-11-2017 ರಂದು ರಾಮಕೃಷ್ಣ ಮಿಷನ್­ನ ಸ್ವಚ್ಛತಾ ಅಭಿಯಾನದ 4ನೇ ಹಂತ ಹಾಗೂ ದ.ಕ.ಜಿಲ್ಲೆಯ 100 ಗ್ರಾಮಗಳಲ್ಲಿ 1,000 ಶ್ರಮದಾನ ಕಾರ್ಯಕ್ರಮಗಳಿಗೆ ಕೇಂದ್ರ ನೈರ್ಮಲ್ಯ ಹಾಗೂ ಕುಡಿಯುವ ನೀರು ಖಾತೆ ಸಚಿವ ರಮೇಶ ಜಿಗಜಿಣಗಿ ಅವರು ಶುಕ್ರವಾರ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ರಾಮಕೃಷ್ಣ ಮಿಷನ್­ನ ಕಾರ್ಯದರ್ಶಿ ಸ್ವಾಮಿ ಜಿತಕಾಮಾನಂದಜಿ ಸಾನಿಧ್ಯ ವಹಿಸಿದ್ದರು. ನಿಟ್ಟೆ ವಿವಿ ಕುಲಾಧಿಪತಿ ಡಾ. ಎನ್. ವಿನಯ ಹೆಗ್ಡೆ, MRPL MD ಎಚ್. ಕುಮಾರ್, ಗದಕ ಪೂರ್ವ ಶಾಸಕ ಡಿ. ಆರ್. ಪಾಟೀಲ್ ಭಾಗವಹಿಸಿದ್ದರು.

ಸಂಸದ ನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಗಣೇಶ್ ಕಾರ್ಣಿಕ್, ದ.ಕ. ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿ ಗೋಡು, ಜಿ.ಪಂ ಸಿಇಒ ಡಾ. ಎಂ. ಆರ್. ರವಿ ಉಪಸ್ಥಿತರಿದ್ದರು. ಸ್ವಚ್ಛ ಮಂಗಳೂರು ಅಭಿಯಾನ ಸಂಚಾಲಕ ಸ್ವಾಮಿ ಏಕಗಮ್ಯಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು.

Ramakrishna mission

Ramakrishna mission (1)

Ramakrishna mission (2)

Ramakrishna mission (3)

Highslide for Wordpress Plugin