Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ರಾಷ್ಟ್ರಾಧ್ಯಕ್ಷ ಅಮಿತ್ ಷಾ ರಿಂದ ಪಯ್ಯನ್ನೂರಿನಿಂದ ಹೊರಡುವ ಜನರಕ್ಷಾ ಯಾತ್ರೆಗೆ ಚಾಲನೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ಅಮಿತ್ ಷಾ ಅವರು ಪಕ್ಷದ ಧ್ವಜವನ್ನು ಕೇರಳ ರಾಜ್ಯ ಬಿಜೆಪಿ ಅಧ್ಯಕ್ಷ ಶ್ರೀ ಕುಮ್ಮನಂ ರಾಜಶೇಖರನ್ ಇವರಿಗೆ ಹಸ್ತಾಂತರಿಸುವ ಮೂಲಕ ಕೇರಳದ ಪಯ್ಯನ್ನೂರಿನಿಂದ ಹೊರಡುವ ಜನರಕ್ಷಾ ಯಾತ್ರೆಗೆ ಚಾಲನೆ ನೀಡಿದರು.

Payyanoor

Highslide for Wordpress Plugin