Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ರೈಲ್ವೇ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ನಳಿನ್

ಮಾನ್ಯ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಇಂದು (ಮಾಚ್ 28ರಂದು) ಮಾನ್ಯ ಕೇಂದ್ರ ರೈಲ್ವೇ ಸಚಿವರಾದ ಶ್ರೀ ಸುರೇಶ್ ಪ್ರಭಾಕರ್ ಪ್ರಭು ಇವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಂಗಳೂರು-ಬೆಂಗಳೂರು (ಕುಡ್ಲ ಎಕ್ಸ್­ಪ್ರೆಸ್) ರೈಲನ್ನು ಶೀಘ್ರ (ಮಂಗಳೂರು ಕೇಂದ್ರ ರೈಲು ನಿಲ್ದಾಣದಿಂದ) ಪ್ರಾರಂಭಿಸುವ ಬಗ್ಗೆ ಮನವಿ ಮಾಡಿದರು ಮನವಿಗೆ ಸ್ಪಂದಿಸಿದ ಮಾನ್ಯ ರೈಲ್ವೇ ಸಚಿವರು ಕುಡ್ಲ ಎಕ್ಸ್­ಪ್ರೆಸ್ ರೈಲು ಒಂದು ತಿಂಗಳೊಳಗಾಗಿ ಪ್ರಾರಂಭಿಸುವ ಭರವಸೆ ನೀಡಿರುತ್ತಾರೆ. ಇದಲ್ಲದೆ ಮಂಗಳೂರು ಕೇಂದ್ರ ರೈಲು ನಿಲ್ದಾಣದ ಹೆಚ್ಚುವರಿ ಪ್ಲಾಟ್ ಫಾರಂ ಮತ್ತು ನೇತ್ರಾವತಿ ಕ್ಯಾಬಿನ್ ನಿಂದ ಮಂಗಳೂರು ಕೇಂದ್ರ ರೈಲು ನಿಲ್ದಾಣದ ಡಬ್ಲಿಂಗ್ ಕಾಮಗಾರಿಯನ್ನು ಶೀಘ್ರ ಪೂರೈಸುವಂತೆಯೂ ಸಂಸದರು ಮನವಿ ಸಲ್ಲಿಸಿದರು.

N-p

N-p1

N-p2

Highslide for Wordpress Plugin