Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಅಡಿಕೆ ಕೊಳೆರೋಗ – ಮುಖ್ಯಮಂತ್ರಿಗೆ ಮನವಿ

ಕೊಳೆರೋಗದಿಂದಾಗಿ ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಒಳಗಾದ ಹಿನ್ನಲೆಯಲ್ಲಿ, ಪರಿಹಾರ ನೀಡುವಂತೆ ಮನವಿ ಸಲ್ಲಿಸಲು ಸಂಸದ ನಳಿನ್ ಕುಮಾರ್ ಕಟೀಲ್, ಪ್ರಹ್ಲಾದ್ ಜೋಶಿ, ಅನಂತ್ ಕುಮಾರ್, ಬಿ.ವೈ.ರಾಘವೇಂದ್ರ, ಸುರೇಶ್.ಸಿ.ಅಂಗಡಿ, ಪಿ.ಸಿ.ಗಡ್ಡಿಗೌಡರ್ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಯಿತು.

ಮನವಿ ಪತ್ರ

Highslide for Wordpress Plugin