Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ರಾಜ್ಯ ಬಿಜೆಪಿ ಗೋ ಸಂರಕ್ಷಣಾ ಪ್ರಕೋಷ್ಠದ ಕೇಂದ್ರ ಸಚಿವರಿಗೆ ವತಿಯಿಂದ ಮನವಿ

ಮೋಟಾರ್ ವಾಹನ ಅಧಿನಿಯಮ 2015 (11ನೇಯ ತಿದ್ದುಪಡಿ) ಯ ಪ್ರಕಾರ ಜಾನುವಾರುಗಳನ್ನು ಸಾಗಾಟ ಮಾಡುವ ಬಗ್ಗೆ  ಸ್ಪಷ್ಟವಾಗಿ ತಿಳಿಯಪಡಿಸಿದ್ದರೂ, ಕರ್ನಾಟಕ ರಾಜ್ಯದಲ್ಲಿ ಸಂಬಂಧ ಪಟ್ಟ ಇಲಾಖೆಗಳು ಈವರೆಗೆ ಯಾವುದೇ ಕ್ರಮವನ್ನು ಕೈಗೊಳ್ಳದಿರುವುದನ್ನು ಮತ್ತು ವಾಹನ್ 4 ಸಾಫ್ಟ್‌ವೇರ್­ ನ್ನು ಕರ್ನಾಟಕ ರಾಜ್ಯದ ಯಾವುದೇ ಪ್ರಾದೇಶಿಕ ಸಾರಿಗೆ ಕಛೇರಿಯಲ್ಲಿ ಪೂರ್ಣ ರೀತಿಯಲ್ಲಿ ಕಾರ್ಯಗತಗೊಳಿಸದಿರುವುದನ್ನು ಮನಗಂಡು ರಾಜ್ಯ ಬಿಜೆಪಿ ಗೋ ಸಂರಕ್ಷಣಾ ಪ್ರಕೋಷ್ಠವು  ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಮಾಹಿತಿ ನೀಡಿ ಸಂಬಂಧ ಪಟ್ಟ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕೆಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಕೇಂದ್ರ ಸಚಿವ ಸದಾನಂದ ಗೌಡ, ಗೋ ಸಂರಕ್ಷಣಾ ಪ್ರಕೋಷ್ಠ ಬಿಜೆಪಿ ಕರ್ನಾಟಕದ ಸಹ ಸಂಚಾಲಕ ವಿನಯ್ ಎಲ್ ಶೆಟ್ಟಿ ಇವರ ನಿಯೋಗ ನವದೆಹಲಿಯಲ್ಲಿ ಒತ್ತಾಯಿಸಿತು.

Motor adhiniyama

Highslide for Wordpress Plugin