Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

Bollecchar bridge projectಬೊಳ್ಳೆಚ್ಚಾರ್ ಕಿರು ಸೇತುವೆ ಮಂಜೂರಾತಿ

ಮಂಗಳೂರು ತಾಲೂಕು ಗುರುಪುರ ಹೋಬಳಿಯ ಬೊಳ್ಳೆಚ್ಚಾರ್ ಕಿರು ಸೇತುವೆಯು ಕಳೆದ ವರ್ಷದ ಮಳೆಗಾಲದಲ್ಲಿ ಕುಸಿದಿದ್ದು ವಾಹನ ಸಂಚಾರಕ್ಕೆ ಬಹಳಷ್ಟು ತೊಂದರೆಗಳಾಗಿತ್ತು. ಈ ಬಗ್ಗೆ ಗಮನಹರಿಸಿದ ಮಾನ್ಯ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಕೇಂದ್ರ ಸರಕಾರಕ್ಕೆ ಕರ್ನಾಟಕ ಸರಕಾರದಿಂದ ಪ್ರಸ್ತಾವನೆ ಸಲ್ಲಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದು, ನಂತರ ಅವರ ಅವಿರತ ಪ್ರಯತ್ನದ ಫಲವಾಗಿ ಮಂಗಳೂರು – ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 13ರಲ್ಲಿ ಗುರುಪುರ ಹೋಬಳಿಯ ಬೊಳ್ಳೆಚ್ಚಾರ್ ಕಿರು ಸೇತುವೆ (ಸಂಖ್ಯೆ 723/2) ಯನ್ನು ಹೊಸದಾಗಿ ನಿರ್ಮಿಸಲು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ, ಭಾರತ ಸರಕಾರವು ರೂ.162.29ಲಕ್ಷಕ್ಕೆ ಮಂಜೂರಾತಿ ನೀಡಿ ದಿನಾಂಕ:15-02-2012ರಂದು ಅನುದಾನ ಬಿಡುಗಡೆ ಆದೇಶವನ್ನು ಹೊರಡಿಸಿರುತ್ತದೆ. ಈ ಸೇತುವೆ ನಿರ್ಮಾಣ ಕಾಮಗಾರಿಯನ್ನು 2012-13ರ ಆರ್ಥಿಕ ವರ್ಷದೊಳಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಲಾಗಿರುತ್ತದೆ.

ವಿವರಗಳನ್ನು ಓದಲು Bridge

ಮಂಗಳೂರು ತಾಲೂಕು ಗುರುಪುರ ಹೋಬಳಿಯ ಬೊಳ್ಳೆಚ್ಚಾರ್ ಕಿರು ಸೇತುವೆಯು ಕಳೆದ ವರ್ಷದ ಮಳೆಗಾಲದಲ್ಲಿ ಕುಸಿದಿದ್ದು ವಾಹನ ಸಂಚಾರಕ್ಕೆ ಬಹಳಷ್ಟು ತೊಂದರೆಗಳಾಗಿತ್ತು. ಈ ಬಗ್ಗೆ ಗಮನಹರಿಸಿದ ಮಾನ್ಯ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಕೇಂದ್ರ ಸರಕಾರಕ್ಕೆ ಕರ್ನಾಟಕ ಸರಕಾರದಿಂದ ಪ್ರಸ್ತಾವನೆ ಸಲ್ಲಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದು, ನಂತರ ಅವರ ಅವಿರತ ಪ್ರಯತ್ನದ ಫಲವಾಗಿ ಮಂಗಳೂರು – ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 13ರಲ್ಲಿ ಗುರುಪುರ ಹೋಬಳಿಯ ಬೊಳ್ಳೆಚ್ಚಾರ್ ಕಿರು ಸೇತುವೆ (ಸಂಖ್ಯೆ 723/2) ಯನ್ನು ಹೊಸದಾಗಿ ನಿರ್ಮಿಸಲು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ, ಭಾರತ ಸರಕಾರವು ರೂ.162.29ಲಕ್ಷಕ್ಕೆ ಮಂಜೂರಾತಿ ನೀಡಿ ದಿನಾಂಕ:15-02-2012ರಂದು ಅನುದಾನ ಬಿಡುಗಡೆ ಆದೇಶವನ್ನು ಹೊರಡಿಸಿರುತ್ತದೆ. ಈ ಸೇತುವೆ ನಿರ್ಮಾಣ ಕಾಮಗಾರಿಯನ್ನು 2012-13ರ ಆರ್ಥಿಕ ವರ್ಷದೊಳಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಲಾಗಿರುತ್ತದೆ.

ವಿವರಗಳನ್ನು ಓದಲು Bridge

Highslide for Wordpress Plugin