Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಮಂಗಳೂರಿನಲ್ಲಿ ಜನ ಜಾಗರಣ ಸಭೆ

“ಒಂದು ದೇಶ ಒಂದು ಸಂವಿಧಾನ” 370 ನೇ ವಿಧಿ ರದ್ಧತಿ ಬಗೆಗಿನ ಜನ ಜಾಗರಣ ಸಭೆ ಇಂದು ಮಂಗಳೂರಿನ ಟಿ.ವಿ ರಮಣ ಪೈ ಹಾಲ್­ನಲ್ಲಿ ನಡೆಯಿತು. ಮುಖ್ಯ ಭಾಷಣಕಾರರಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಮುರಳೀಧರ್ ರಾವ್ ಭಾಗವಹಿಸಿದರು. ಬಿಜೆಪಿ ರಾಜ್ಯಾಧ್ಯಕ್ಷರೂ ಹಾಗೂ ದಕ್ಷಿಣಕನ್ನಡ ಲೋಕಸಭಾ ಸದಸ್ಯರೂ ಆದ ಶ್ರೀ ನಳಿನ್ ಕುಮಾರ್ ಕಟೀಲ್, ಶಾಸಕರು, ಪಕ್ಷದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

Highslide for Wordpress Plugin