Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಕಟೀಲು ಬ್ರಹ್ಮಕಲಶೋತ್ಸವದ ಬ್ಯಾನರ್ ಹಾಗೂ ವಿಜ್ಞಾಪನಾ ಪತ್ರ ಬಿಡುಗಡೆ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಬ್ರಹ್ಮಕಲಶೋತ್ಸವದ ಬ್ಯಾನರ್ ಹಾಗೂ ವಿಜ್ಞಾಪನಾ ಪತ್ರ ಬಿಡುಗಡೆ ಇಂದು (ಸೆ. 28) ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಟೀಲು ದೇವಾಲಯದ ಮುಖ್ಯ ಅಸ್ರಣ್ಣರುಗಳು, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್, ಆಡಳಿತ ಮೊಕ್ತೇಸರರಾದ ಶ್ರೀ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರು, ಶ್ರೀ ಸುಧೀರ್ ಶೆಟ್ಟಿ, ಶ್ರೀ ಪ್ರದ್ಯುಮ್ನ ರಾವ್, ಶ್ರೀ ಈಶ್ವರ್ ಕಟೀಲ್, ಮುರ ಶ್ರೀ ಸದಾಶಿವ ಶೆಟ್ಟಿ, ಶ್ರೀ ಭಾಸ್ಕರ್ ದೇವಸ್ಯ, ಶ್ರೀ ಆದರ್ಶ್ ಎಕ್ಕಾರ್, ಸೊಂದ ಭಾಸ್ಕರ್ ಭಟ್ ಉಪಸ್ಥಿತರಿದ್ದರು.

 

Highslide for Wordpress Plugin